ಆಯನೂರು ನ್ಯೂಸ್…

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ” ಇಣುಕು” ಮಾಸಿಕ ಪತ್ರಿಕೆ ಬಿಡುಗಡೆ ಸಮಾರಂಭ ಕಾರ್ಯಕ್ರಮ ಕಾಲೇಜಿನವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಕೆ.ಎಸ್ ಈಶ್ವರಪ್ಪ ರವರು, ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ ರವರು, ಮಾನ್ಯ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ ರವರು ಶಿವಮೊಗ್ಗಗ್ರಾಮಾಂತರಶಾಸಕರಾದಶ್ರೀ ಕೆ. ಬಿ ಅಶೋಕ ನಾಯ್ಕ ರವರು, ವಿಧಾನ ಪರಿಷತ್ತಿನ ಶಾಸಕರುಗಳಾದ ಶ್ರೀ ಆಯನೂರ ಮಂಜುನಾಥರವರು, ಶ್ರೀ ಎಸ್. ರುದ್ರೇಗೌಡ ರವರು, ಶ್ರೀ ಪ್ರಸನ್ನಕುಮಾರ್ ರವರು, ಶ್ರೀ ಭೋಜೆಗೌಡ್ರು, ಕಾಲೇಜಿನ ಪ್ರಾಂಶುಪಾಲರು, ಚುನಾಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸುಸಂದರ್ಭದಲ್ಲಿ Covid-19 ವಾರಿಯರ್ಸ್ ಗಳಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…