ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರು ನಗರದ ಶ್ರೀ ಮಹಾವೀರ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ನೆರವೇರಿಸಿದರು.

ಇದೆ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ಶ್ಯಾಮ್ ಸುಂದರ್, ಬೊಮ್ಮನಕಟ್ಟೆ ಮಂಜು, ರಘು, ಲಕ್ಷ್ಮಣ, ದೀಪಕ್ ಸಿಂಗ್, ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಸುನಿಲ್ ಹಾಗು ಮಹಾವೀರ ಗೋಶಾಲೆಯ ಪ್ರಮುಖರಾದ ಪುಕ್ ರಾಜ್ ಜೈನ ಮತ್ತು ಇನ್ನಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…