ಶಿವಮೊಗ್ಗ ನ್ಯೂಸ್…

ಅರ್ಬನ್ ಕೋ-ಆಪರೇಟಿವ್ ಸೊಸೈಟಿಯ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನ,28 ರಂದು ನಗರದ ಆರ್ಯವೈಶ್ಯ ಶ್ರೀ ರಾಮ ಸಹಕಾರ ಸಂಘದ ರಾಘವ ಸಭಾಂಗಣ (ನಂಜಪ್ಪ ಆಸ್ಪತ್ರೆಯ ಪಕ್ಕ) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಶಶಿ ಶೇಖರ್ ತಿಳಿಸಿದ್ದಾರೆ.

ಇದರ ಅಂಗವಾಗಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2021 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತಿಯ ಪಿಯು ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸದಸ್ಯರ ಮಕ್ಕಳ ಅಂಕಪಟ್ಟಿ ಹಾಗೂ ಸಂಘದ ಸದಸ್ಯರ ಗುರುತಿನ ಚೀಟಿಯೊಂದಿಗೆ ನ,24 ರೊಳಗೆ ಸಂಘದ ಕಚೇರಿಗೆ ಅರ್ಜಿಯನ್ನು ಸಲ್ಲಿಸುವಂತೆ ಸೊಸೈಟಿಯ ಸಿಇಓ ಹರೀಶ್ ಕೋರಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…