ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿರುವ ಎನ್ಎಸ್ಎಸ್ ಶಿಬಿರ ಉದ್ಘಾಟಿಸಿ ಮಾತನಾಡಿದ ಪೊಲೀಸ್ ಉಪಾ ಅಧೀಕ್ಷಕ ಪ್ರಶಾಂತ್ ಮುನ್ನೋಳಿ ರವರು ವಿದ್ಯಾರ್ಥಿಗಳು ದುಶ್ಚಟ ಮತ್ತು ಅಪರಾಧ ಕೃತ್ಯಗಳಿಂದ ದೂರವಿರಬೇಕು ಎಂದು ಕರೆಕೊಟ್ಟರು.

ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಓದಿನ ಕಡೆ ಜಾಸ್ತಿ ಗಮನಕೊಟ್ಟು ವಿದ್ಯಾವಂತರಾಗಬೇಕು. ಅದು ಮುಂದಿನ ಜೀವನದಲ್ಲಿ ಅವರ ಜೀವನವನ್ನು ರೂಪಿಸುತ್ತದೆ ಎಂದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…