ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ರೈತ ಮೋರ್ಚಾ ಪದಾಧಿಕಾರಿಗಳ ಸಭೆಯನ್ನು ರಾಜ್ಯ ರೈತ ಮೋರ್ಚಾ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರು ಆದ ಈರಣ್ಣ ಕಡಾಡಿ ಅವರು ಉದ್ಘಾಟಿಸಿ ಮಾತಾಡಿದರು.

ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾದ ಸಾಲೆಕೊಪ್ಪ ರಾಮಚಂದ್ರ ಅವರು ವಹಿಸಿದರು.ಈ ಸಂದರ್ಭದಲ್ಲಿ ರಾಷ್ಟ್ರೀಯ ರೈತಮೋರ್ಚಾ ಸದಸ್ಯರಾದ ದಿನೇಶ್ ದೇವೃಂದ,ರಾಜ್ಯ ಸಂಚಾಲಕರಾದ ಡಾ.ನವೀನ್ ಕುಮಾರ್,ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವ ಪ್ರಸಾದ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾದ ಟಿ.ಡಿ. ಮೇಘರಾಜ್, ರಾಜ್ಯ ಪ್ರಕೋಷ್ಟ ಗಳ ಸಂಯೋಜಕ ರಾದ ಎಂ.ಬಿ.ಭಾನುಪ್ರಕಾಶ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಯಾದ ಪ್ರಸನ್ನ ಕೆರೆಕೈ,ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್,ವಿಭಾಗ ಸಹ ಸಂಘಟನಾ ಪ್ರದಾನ ಕಾರ್ಯದರ್ಶಿಯಾದ ಎ. ಎನ್.ನಟರಾಜ್,ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಆನಂದಪ್ಪ,ಜಿಲ್ಲಾ ರೈತ ಮೋರ್ಚಾ ಪ್ರದಾನ ಕಾರ್ಯದರ್ಶಿಯಾದ ವಿನ್ಸೆಂಟ್ ರೊಡ್ರಿಗಾಸ್,ನಾರಾಯಣ್ ರಾವ್
ಉಪಸ್ಥಿತರಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…