ಸಾಗರ ನ್ಯೂಸ್…

ಶಿವಮೊಗ್ಗ ಜಿಲ್ಲೆಯ ಸಾಗರ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಆಶೋಕ್ ಬೇಳೂರು ರವರ ಅಮಾನತ್ತನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯನವರ ಆದೇಶ ಮೇರೆಗೆ ರದ್ದುಪಡಿಸಲಾಗಿದೆ. ಈ ಕ್ಷಣದಿಂದ ಸಾಗರ ಬ್ಲಾಕ್‌ ಯುತ್ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಲು ಆದೇಶಿಸಲಾಗಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…