ಶಿವಮೊಗ್ಗದ ವಿಕಾಸ ಶಾಲೆಯ ಬಸವೇಶ್ವರ ದೇವಸ್ಥಾನ ಬಳಿ ಬಸವರಾಜು ರವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ.ಅದೃಷ್ಟವಶ ಮನೆಯಲ್ಲಿದ್ದವರು ಹೊರಗಡೆ ಬಂದಿದ್ದಾರೆ.

ವಾರದಿಂದ ಸುರಿದ ಮಳೆಗೆ ಮನೆ ಶಿಥಿಲಗೊಂಡು ಇಂದು ಮಧ್ಯಾಹ್ನ 3:00 ಸಮಯದಲ್ಲಿ ಮನೆ ಸಂಪೂರ್ಣ ಕುಸಿದಿದೆ. ಯಾವುದೇ ಪ್ರಾಣಹಾನಿಯಾಗಿಲ್ಲ. ಲಕ್ಷಾಂತರ ಮೌಲ್ಯದ ಮನೆಯಲ್ಲಿದ್ದ ವಸ್ತುಗಳು ನಾಶವಾಗಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…