ಕನಕ ಜಯಂತಿಯ ಶುಭಾಶಯಗಳು…

ಶಿವಮೊಗ್ಗದ ಶ್ರೀ ಶಿವಪ್ಪನಾಯಕ ಪ್ರತಿಮೆ ಬಳಿ ಕನ್ನಡ ಕಾರ್ಮಿಕ ರಕ್ಷಣ ವೇದಿಕೆ ವತಿಯಿಂದ 534 ಕನಕ ಜಯಂತಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ.ಶ್ರೀಕಾಂತ್ ಬಿಜೆಪಿ ನಾಯಕರಾದ ಕೆ.ಇ. ಕಾಂತೇಶ್ ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದನ ಗೌಡ್ರು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ವಾಟಾಳ್ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…