ವಿಧಾನಪರಿಷತ್ ಚುನಾವಣೆಗೆ ಸಾಮಾಜಿಕ ಜಾಲತಾಣದ ಉಸ್ತುವಾರಿಯಾಗಿ ಕೆ. ಪಿ. ಸಿ.ಸಿ ಸಾಮಾಜಿಕ ಜಾಲತಾಣ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ #ಸೌಗಂಧಿಕಾರಘುನಾಥ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ #ಹೆಚ್ಎಸ್_ಸುಂದರೇಶ್ ಅವರು ನೇಮಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಜಿಲ್ಲಾಧ್ಯಕ್ಷ ಸುಂದರೇಶ್ ರವರು ಸೌಗಂಧಿಕಾ ರಘುನಾಥ್ ರವರನ್ನು ಉಸ್ತುವಾರಿಯಾಗಿ ಆಯ್ಕೆ ಮಾಡಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…