ತ್ಯಾಗರ್ತಿ ಸಮೀಪದ ಹೊಸಂತೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತರರಾದ ಗೋಪಾಲಕೃಷ್ಣ ಬೇಳೂರು ಭಾಗವಹಿಸಿ ದ್ವಜಾರೋಹಣ ಮಾಡಿದರು.

ಈ ವೇಳೆ ಆನಂದಪುರ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಕುಮಾರಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರು ಸೋಮಶೇಖರ್ ಲಾವಿಗೆರೆ, ಸಾಗರ ನಗರ ಸಭೆ ಸದಸ್ಯರು ವಿರೋಧ ಪಕ್ಷದ ನಾಯಕರಾದ ಮಂಡಗಳಲೆ ಗಣಪತಿ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರು ಮಲ್ಲಿಕಾರ್ಜುನ ಹಕ್ರೆ, ಯುವ ಕಾಂಗ್ರೇಸ್ ನ ತಾಲ್ಲೂಕು ಅಧ್ಯಕ್ಷರಾದ ಅಶೋಕ್ ಬೇಳೂರು, ಜಿಲ್ಲಾ ಕಾರ್ಮಿಕ ಸಂಘದ ಉಪಾಧ್ಯಕ್ಷರಾದ ಮನೋಜ್ ಕುಗ್ವೆ ಇತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…