ಶಿವಮೊಗ್ಗದ ಚುಂಚಾದ್ರಿ ಮಹಿಳಾ ವಿವಿದ್ದೋಶ ಸಹಕಾರ ಸಂಘದ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಡಿ
ಮಂಜುನಾಥ ಅವರನ್ನು ಅಭಿನಂದಿಸಲಾಯಿತು.

ಡಾ. ನೇತ್ರಾಗೌಡ ಅವರನ್ನು ಸನ್ಮಾನಿಸಿದ ಕ್ಷಣ. ಅಧ್ಯಕ್ಷರಾದ ಶಾರದಾ ಶೇಷಗಿರಿ, ವಿನೋದ ಕುಮಾರ್ ಸೇರಿದಂತೆ ಸಹಕಾರ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ಡಿ. ಗಣೇಶ್ ಉಪಸ್ಥಿತಿ ಯಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…