ಇಂದು ಶ್ರೀಕ್ಷೇತ್ರ ಹಾರನಹಳ್ಳಿ ಶ್ರೀ ಶನೀಶ್ವರ ದೇವಾಲಯ ಧರ್ಮದರ್ಶಿ ಹನುಮಂತಪ್ಪ ನೇತೃತ್ವದಲ್ಲಿ ಟ್ರಸ್ಟ್ ವತಿಯಿಂದ ಶಿವಮೊಗ್ಗದ ಬಸ್ ಸ್ಟಾಂಡ್ ನಲ್ಲಿ ನಿರ್ಗತಿಕರಿಗೆ ಮಧ್ಯಾಹ್ನದ ಊಟ ನೀಡಲಾಯಿತು . ಈ ಸಂದರ್ಭದಲ್ಲಿ ಚಂದ್ರಪ್ಪ ಮುಂತಾದವರು ಉಪಸ್ಥಿತರಿದ್ದರು. ಶ್ರೀಗಳು ಈ ಸಂದರ್ಭದಲ್ಲಿ ಮಾತನಾಡಿದ ವಿಡಿಯೋ ನೋಡಿ
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ