ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಇಂದು ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಸರ್ವಜನಿಕರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ. ಕಾರ್ಯಕ್ರಮದ ಮುಖ್ಯಸ್ಥರಾದ ಅಂತಹ ವಿಜಿ.ಚಂದ್ರು. ನರೇಶ್. ಸತೀಶ್. ರಾಮು. ಮಂಜುನಾಥ್. ಗೋಪಿ. ಅನುಪ್. ನವೀನ್. ಹಾಗೂ ಹೊಸಮನೆ ಬಡಾವಣೆಯ ಅಂಬೇಡ್ಕರ್ ಸಮುದಾಯದ ಮುಖ್ಯಸ್ಥರ ಹಾಗೂ ಸಮುದಾಯದ ವತಿಯಿಂದ. ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾದ ಅಂತಹ ಮಧುಸೂದನ್ ಎಸ್ ಎಂ. ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…