ಸೇವಾ ಭಾರತಿ ಹಾಗೂ ಪ್ರೇರಣಾ ಟ್ರಸ್ಟ್ ವತಿಯಿಂದ ನಗರದ ಗೋಪಾಳದಲ್ಲಿ ರುವ ಗೃಹರಕ್ಷಕ ದಳ ಕಚೇರಿಯಲ್ಲಿ ಹೋಮ್ ಗಾರ್ಡ್ ಗಳಿಗೆ ಫುಡ್ ಕಿಟ್ ಗಳನ್ನು ನೀಡಲಾಯಿತು . ಈ ಸಮಯದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿಗಳಾದ ಡಾ॥ ಸತೀಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ