ಶಿವಮೊಗ್ಗ: ಡಾ. ಶ್ರೀ. ಬಸವಮರುಳಸಿದ್ದ ಸ್ವಾಮಿಗಳವರ ಜನ್ಮದಿನೋತ್ಸವದ ಪ್ರಯುಕ್ತ ಹಿಂದೂ ಉತ್ಸವ ಸಮಿತಿ ವತಿಯಿಂದ ಇಂದು ಬಸವಕೇಂದ್ರದಲ್ಲಿ ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಎಂ. ಶಂಕರ್, ಆಮಾ ಪ್ರಕಾಶ್,ಎಸ್.ಎಸ್. ಸತೀಶ್, ಎಸ್.ಪಿ. ದಿನೇಶ್, ಸತ್ಯನಾರಾಯಣ್ ಮೊದಲಾದವರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…