ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ನಿನ್ನೆ ಗೋಪಿ ವೃತ್ತದಲ್ಲಿ ಹೆಲಿಕಾಫ್ಟರ್ ಅಪಘಾತ ದುರಂತದಲ್ಲಿ ಸಾವನ್ನಪ್ಪಿದ ಬಿಪಿನ್ ರಾವತ್ ಮತ್ತು ಸೈನಿಕರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಮ್ಮ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಆದ ಬಸವರಾಜ್ ಜೀ , ಜಿಲ್ಲಾಧ್ಯಕ್ಷರಾದ ವಾಸುದೇವ್, ನಗರ ಅಧ್ಯಕ್ಷರಾದ ಸತೀಶ್ ಮುಂಚೆ ಮನೆ ಹಾಗೂ ಮತ್ತಿತರ ಕಾರ್ಯಕರ್ತರು ಇದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…