ಇಂದು ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆ ಎಚ್ ರಾಮಯ್ಯನವರ ಸಿಂಡಿಕೇಟ್ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯಲ್ಲಿ ತಮ್ಮ ಬೆಂಬಲಿತರಿಗೆ ಮತದಾನ ಮಾಡುವಂತೆ ಪತ್ರಿಕಾಗೋಷ್ಠಿ ನಡೆಸಿದರು.

ಪತ್ರಿಕಾಗೋಷ್ಠಿ ನಡೆಸಿದ ಕೆ ರಾಮಯ್ಯನವರ ತಂಡ ತಮ್ಮ ಸಿಂಡಿಕೇಟ್ ನ್ಯಾಯ ಪರವಾಗಿದ್ದು ಪಾರದರ್ಶಕ ಆಡಳಿತ ನೀಡುವ ಅಭ್ಯರ್ಥಿ ಗಳನ್ನು ಹೊಂದಿದ್ದು ಎಲ್ಲರೂ ತಮ್ಮ ಬೆಂಬಲಿತ ಅಭ್ಯರ್ಥಿಗಳಿಗೆ ಮತದಾನ ಮಾಡುವಂತೆ ಮಾಧ್ಯಮದ ಮೂಲಕ ಮನವಿ ಮಾಡಿಕೊಂಡರು.
ಅಭ್ಯರ್ಥಿಗಳ ವಿವರ ಈ ಕೆಳಕಂಡಂತಿದೆ

ವರದಿ: ಮಂಜುಳಾ ರೆಡ್ಡಿ ಬೆಂಗಳೂರು…