ಸಾಗರ ನ್ಯೂಸ್…

ಸಾಗರದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.ತಮ್ಮ ಮತ ಕ್ಷೇತ್ರವಾದ (ಬೂತ್) ಬೇಳೂರುನಲ್ಲಿ ತಮ್ಮ ಸದಸ್ಯತ್ವ ನೋಂದಣಿ ಮಾಡಿ ಹಾಗೂ ಊರಿನ ಗ್ರಾಮಸ್ಥರ ಸದಸ್ಯತ್ವ ನೋಂದಣಿ ಮಾಡಿಸಿದರು.

ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಗೋಪಾಲಕೃಷ್ಣ ವಿಶ್ವಾಸ ನೋಡಿದರು. ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…