ಜಯ ಕರ್ನಾಟಕ ಜನಪರ ವೇದಿಕೆ ಶಿವಮೊಗ್ಗ ಜಿಲ್ಲೆ ನಮ್ಮ ದೇಶದ ಮೂರು ಸೇನೆಯ ಮುಖ್ಯಸ್ಥರಾದ ರಣವಿಕ್ರಮ ಶತ್ರುಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಭಾರತಾಂಬೆಯ ವೀರಪುತ್ರ BPN ರಾವತ್ ರವರು ಹಾಗೂ ಅವರ ಧರ್ಮಪತ್ನಿ ಸೇರಿದಂತೆ 11 ಸೇನಾಧಿಕಾರಿಗಳು ಹಾಗೂ ಯೋಧರು ಹೆಲಿಕ್ಯಾಪ್ಟರ್ ದುರಂತದಲ್ಲಿ ನಿಧನ ನಮ್ಮೆಲ್ಲರ ದುರದೃಷ್ಟಕರ ನಮ್ಮೆಲ್ಲ ಭಾರತೀಯರಿಗೆ ತುಂಬಾ ದುಃಖದ ಸಂಗತಿ ಸಂಘಟನೆಯ ವತಿಯಿಂದ ಎಲ್ಲಾ ಹುತಾತ್ಮರಿಗೆ ಶ್ರದ್ಧಾಂಜಲಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಎಸ್ಕೆ ರಘುವೀರ್ ಸಿಂಗ್ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು ಹಾಗೂ ಸ್ಥಳೀಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಮನ ಸಲ್ಲಿಸಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…