ಇಂದು ಬೆಳಗ್ಗೆ ಶಿವಮೊಗ್ಗ ನಗರ ಬಿಜೆಪಿ ಸಮಿತಿ ವತಿಯಿಂದ ನಗರದ ಶ್ರೀ ಹರಕೇಶ್ವರ ದೇವಸ್ಥಾನದಲ್ಲಿ ವಾರಾಣಸಿಯಲ್ಲಿ ನಡೆದ ಕಾಶಿ ಶ್ರೀ ವಿಶ್ವನಾಥ ಧಾಮ ಲೋಕಾರ್ಪಣೆಯ ದಿವ್ಯ ಕಾಶಿ -ಭವ್ಯ ಕಾಶಿಯ ನೇರ ಪ್ರಸಾರದ ಕಾರ್ಯಕ್ರಮವು ನಗರ ಬಿಜೆಪಿ ಅಧ್ಯಕ್ಷ ರಾದ ಎನ್.ಕೆ.ಜಗದೀಶ್ ಅಧ್ಯಕ್ಷತೆ ಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕೋಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರದಾನ ಅರ್ಚಕರಾದ ಶ್ರೀ ಅನಂತರಾಮ್, ಅಯ್ಯಂಗಾರ್ ಕಾಶಿ ಶ್ರೀ ವಿಶ್ವನಾಥ ಧಾಮದ ವಿಚಾರವನ್ನು ತಿಳಿಸಿದರು ಅರಕೇಶ್ವರ ದೇವಸ್ಥಾನದ ಅರ್ಚಕ ರಾದ ಶ್ರೀ ಚಂದ್ರಶೇಖರ ಭಟ್ ಉಪಸ್ಥಿತಿ ಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಕಾರ್ಯಕ್ರಮ ವನ್ನು ಕುರಿತು ಮಾತಾಡಿದರು ಈ ವಿಭಾಗ ಸಹ ಸಂಘಟನಾ ಪ್ರದಾನ ಕಾರ್ಯದರ್ಶಿ ಎ. ಈ.ನಟರಾಜ್ ಸಂದರ್ಭದಲ್ಲಿ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರಾದ ಎಸ್.ದತ್ತಾತ್ರಿ.

ವಿಧಾನಪರಿಷತ್ ಅಭ್ಯರ್ಥಿ ಅರುಣ್.ಡಿ.ಎಸ್,ಮಹಾ ನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಭದ್ರಾ ಕಾಡಾ ಅಧ್ಯಕ್ಷ ರಾದ ಪವಿತ್ರ ರಾಮಯ್ಯ ಸೂಡಾ ಅಧ್ಯಕ್ಷ ರಾದ ಎಸ್.ಎಸ್.ಜ್ಯೋತಿಪ್ರಕಾಶ್ ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ಶಿವರಾಜ್, ಧರ್ಮಪ್ರಸಾದ್ ಮಹಾ ನಗರ ಪಾಲಿಕೆ ಸದಸ್ಯರಾದ ಎಸ್.ಎನ್.ಚನ್ನಬಸಪ್ಪ, ಜ್ಞಾನೇಶ್ವರ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಈ.ಕಾಂತೇಶ್,ನಗರ ಪ್ರದಾನ ಕಾರ್ಯದರ್ಶಿ ಮೋಹನ್ ರೆಡ್ಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…