ಶಿವಮೊಗ್ಗ ತಾಲೂಕಿನ ಆಯನೂರು, ಕೋಹಳ್ಳಿ, ಸಿರಿಗೆರೆ ತಮ್ಮಡಿಹಳ್ಳಿ, ಮಂಡಘಟ್ಟ ಗ್ರಾಮ ಪಂಚಾಯಿತಿಗಳಿಗೆ ತಾಲೂಕು ಆಡಳಿತದೊಂದಿಗೆ ಗ್ರಾಮಾಂತರ ಶಾಸಕರಾದ ಸನ್ಮಾನ್ಯ ಶ್ರೀ ಕೆ.ಬಿ. ಅಶೋಕ ನಾಯ್ಕ ರವರು ಭೇಟಿ ನೀಡಿ ಟಾಸ್ಕ್ ಪೊರ್ಸ್ ಸಮಿತಿ ಸಭೆ ನಡೆಸಿ “ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ” ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

ಕೋವಿಡ್ ನಿಂದ ಮೃತಪಟ್ಟ ಬಂಧುಗಳಿಗೆ ವೈಯಕ್ತಿಕವಾಗಿ 5000 ರೂಗಳ ಧನ ಸಹಾಯ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕಲ್ಲಪ್ಪ, ನಿಕಟ ಪೂರ್ವ ಜಿ.ಪಂ. ಸದಸ್ಯರಾದ ಎಂ.ಈ‌.ನಾಗರಾಜ್, ಗ್ರಾಮ ಪಂಚಾಯತ್ ಅಧಕ್ಷರು ಹಾಗೂ ಉಪಾಧ್ಯಕ್ಷರು ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

COVID19 KarnatakaFightsCorona stayhome staysafe