ಸವಳಂಗ ಶಿಕಾರಿಪುರ ಮಧ್ಯ ಚಿನ್ನಿಕಟ್ಟೆ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಮಾರುತಿ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು ಸ್ಥಳದಲ್ಲಿ 4 ಜನ ಮೃತರಾಗಿದ್ದು.

ಓರ್ವರ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣ ಮತ್ತು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…