ಇಂದು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಶಿಕ್ಷಕಿ ಒಬ್ಬರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿ ಧನಸಹಾಯ ಮಾಡಲಾಯಿತು. ಫಲಾನುಭವಿ ಶಿಕ್ಷಕಿಯು ಕೋವಿಡ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಪತಿಯು ಗೋವಿನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಅವರಿಗೆ ತುರ್ತು ಹಣದ ಅವಶ್ಯಕತೆ ಮನಗಂಡು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಶಿವಮೊಗ್ಗ ಘಟಕದ ವತಿಯಿಂದ ಹತ್ತು ಸಾವಿರೂಪಾಯಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ರಾಧಾ ಅನಿತಾ ಶಾಹಿನ್ ಬಾನು ಶರಾವತಿ ಹಾಗೂ ಮುಂತಾದವರಿದ್ದರು


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ