ಇಂದು ಶಿವಮೊಗ್ಗ APMC ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್. ಟಿ.ಬಿ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜು ಸೂಡಾ ಅಧ್ಯಕ್ಷ ರಾದ ಎಸ್.ಎಸ್.ಜ್ಯೋತಿಪ್ರಕಾಶ್,ಮಹಾ ನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾದ ಎಸ್.ಎನ್ ಚನ್ನಬಸಪ್ಪ, ಪಾಲಿಕೆ ಸದಸ್ಯರಾದ ಜ್ಞಾನೇಶ್ವರ್,ನಗರ ಪ್ರದಾನ ಕಾರ್ಯದರ್ಶಿ ಮೋಹನ್ ರೆಡ್ಡಿ,APMC ಸದಸ್ಯರಾದ ಶ್ರೀಮತಿ ಎನ್.ಜಿ.ಭಾಗ್ಯ ರೆಡ್ಡಿ,ದಿನೇಶ್ ಬುಳ್ಳಾಪುರ,ಅರುಣ್ ಬಾಬು,ಮತ್ತು ಪ್ರಮುಖರು ಉಪಸ್ಥಿತರಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…