ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ ಬೆಳಗಾವಿ ನಡೆದಂತಹ ಕನ್ನಡಿಗರ ಮೇಲೆ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಪಂಜಿನ ಮೆರವಣಿಗೆ ಮಾಡಲಾಯಿತು.ಸಹಸ್ರ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಬಂದು ಕಾರ್ಯಕ್ರಮ ಯಶಸ್ವಿ ಮಾಡಿಕೊಟ್ಟಿದ್ದಕ್ಕೆ ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ ಧನ್ಯವಾದಗಳು.

ಜಾಹೀರಾತು
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 2021-23 ಸಾಲಿನ ಆಡಳಿತ ಮಂಡಳಿ ಚುನಾವಣೆ ಡಿಸೆಂಬರ್ 26 ಭಾನುವಾರ ನಡೆಯಲಿದೆ.. ಈ ಆಡಳಿತ ಮಂಡಳಿಯ ಚುನಾವಣೆಗೆ ಪರಿವರ್ತನಾ -XI ಸಮೂಹ ದಿಂದ ಶಿವಮೊಗ್ಗ ಐಟಿ ಎಸೋಸಿಯೇಷನ್ ಅಧ್ಯಕ್ಷರು ಹಾಗೂ ಕಂಪ್ಯೂಟರ್ ಹೌಸ ನ ಮಾಲೀಕರಾದ ವಿನೋದ್ ಕೆ ಜಿ ಯವರು ಮಾಹಿತಿ ತಂತ್ರಜ್ಞಾನದ ವರ್ಗವನ್ನು ಪ್ರತಿನಿಧಿಸುತ್ತಿದ್ದಾರೆ.. ಇವರ ಕ್ರಮಸಂಖ್ಯೆ 21 ದಯಮಾಡಿ ಈ ಕ್ರಮ ಸಂಖ್ಯೆಗೆ ಅಮೂಲ್ಯವಾದ ಮತವನ್ನು ಮಾಡಬೇಕಾಗಿ ವಿನಂತಿಸುತ್ತೇನೆ . 🙏

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಿನೇಶ್ ಜಿಲ್ಲಾ ಉಪಾಧ್ಯಕ್ಷರಾದ ಕುಬೇರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್ನ ನಗರಾಧ್ಯಕ್ಷ ಮಂಜುನಾಥ್ ಕೆ ನಗರ ಉಪಾಧ್ಯಕ್ಷ ಮಂಜುನಾಥ್ ಎಸ್ ನಗರ ಪ್ರಧಾನ ಕಾರ್ಯದರ್ಶಿ ದಾಮೋದರ ನಗರ ಗೌರವಾಧ್ಯಕ್ಷ ಹರೀಶ್ ಯುವ ಘಟಕದ ಅಧ್ಯಕ್ಷ ಪ್ರದೀಪ್ ಯುವ ಘಟಕದ ಉಪಾಧ್ಯಕ್ಷ ಶಶಾಂಕ್ ಹಾಗೂ ಕನ್ನಡ ಅಭಿಮಾನಿಗಳು ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…