ಶಿವಮೊಗ್ಗ: ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ 81 ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಜಿಲ್ಲಾಧಿಕಾರಿ ಮತ್ತು ಸಂಸ್ಥೆಯ ಅಧ್ಯಕ್ಷ ಕೆ.ಬಿ. ಶಿವಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…