ಶಿವಮೊಗ್ಗ ನಗರದ ಗೋಪಾಲ ಗೌಡ ಬಡಾವಣೆಯ ಎ ಬ್ಲಾಕ್ ನಲ್ಲಿರುವ ಸಿದ್ಧಿ ಬುದ್ಧಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ ನಡೆಯಿತು. ದೇವಸ್ಥಾನದ ಆರಂಭಗೊಂಡ ನಂತರ ಇದೇ ಮೊದಲು ಸಂಭ್ರಮದ ಆಶ್ಲೇಷ ಬಲಿಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಮಂಡಳಿಯ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಉಪಾಧ್ಯಕ್ಷರಾದ ಗೋಪಾಲಕೃಷ್ಣ ಕಾರ್ಯದರ್ಶಿ ರವಿಕುಮಾರ್ ಸದಸ್ಯರಾದ ದಿವಾಕರ ಶೆಟ್ಟಿ , ಮಂಜುನಾಥ್ , ಸುಕುಮಾರ್ ಶೆಟ್ಟಿ ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…