ಶಿವಮೊಗ್ಗ: ಶಿವಮೊಗ್ಗದ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿರುವ ಶ್ರೀ ರವಿಶಂಕರ್ ವಿದ್ಯಾಮಂದಿರದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಪ್ರಭಾಕರ್ ಬಿ., ಸುಮಿತ್ರಾ ಚಿದಂಬರ್, ರಮೇಶ್ ಬಾಬು, ಟಿ.ಎಸ್. ಮಹದೇವಸ್ವಾಮಿ, ಹೆಚ್.ಬಿ. ರಮೇಶ್ ನೇಮಕಗೊಂಡಿದ್ದಾರೆ. ಅವರನ್ನು ಅಭಿನಂದಿಸಲಾಯಿತು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…