ದಿನಾಂಕ 27 -12 – 2021 ನೇ ಸೋಮವಾರ ಮಧ್ಯಾಹ್ನ 3:30 ಕ್ಕೆ ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆಯನ್ನು ಹಮ್ಮಿಕೊಂಡಿದ್ದು.

ಈ ಕಾರ್ಯಕಾರಿಣಿ ಸಭೆಗೆ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿಗಳಾದ ರಾಜ್ಯ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಭವ್ಯ , ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ , ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ರಫೀಕ್ ಆಗಮಿಸುತ್ತಿದ್ದು ಎಲ್ಲರೂ ಆಗಮಿಸಬೇಕಾಗಿ ವಿನಂತಿ.

ಇಂತಿ ನಿಮ್ಮ ವಿಶ್ವಾಸಿ
ಹೆಚ್.ಪಿ. ಗಿರೀಶ್
ಜಿಲ್ಲಾಧ್ಯಕ್ಷರು, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ