ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಆಶಾಕಿರಣ ಟ್ರಸ್ಟ್ ರಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ನಮ್ಮ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಡಾ ವಿನಯಕುಮಾರ ರವರಿಗೆ ವಿಶ್ವ ಮಾನವ ಕನ್ನಡ ರತ್ನ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಇಂದು ನಿವೃತ್ತ ಸುಪ್ರೀಂ ಕೋರ್ಟ್ ನಾಯ್ಯದೀಶರು ಸಂತೋಷ ಹೆಗ್ಡೆ . ಡಾಕ್ಟರ್ ಸುಧಾಮೂರ್ತಿ ಸಮ್ಮುಖದಲ್ಲಿ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಶಾಖೆ ಪದಾಧಿಕಾರಿಗಳಿಂದ ಹೃತ್ಪೂರ್ವಕ ಅಭಿನಂದನೆಗಳು.