ಜೆಸಿಐ ಶಿವಮೊಗ್ಗ ಮಲ್ನಾಡ್ ಹೊಸ ವರ್ಷ ಆಚರಣೆಯ ಅಂಗವಾಗಿ 01/01/2022 ರಂದು ರೆಡ್ ಕ್ರಾಸ್ ರಕ್ತ ನಿಧಿ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಇದಲ್ಲದೆ ಜೆಸಿಐ ಶಿವಮೊಗ್ಗ ಮಲ್ನಾಡ್ನ ಅಂತಾರಾಷ್ಟ್ರೀಯ ತರಬೇತುದಾರರಾದ ಜೆಸಿ ವಿಲಿಯಂ ಡಿ ಸೋಜಾ ರವರು ಶ್ರೀ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳಿಗೆ “ನಮ್ಮ ಭವಿಷ್ಯ ನಮ್ಮ ಕೈಯಲ್ಲಿ” ಎಂಬ ಅದ್ಭುತ ತರಬೇತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಜೆ ಸಿ ಐ ಶಿವಮೊಗ್ಗ ಮಲ್ನಾಡ್ ಅಧ್ಯಕ್ಷ ಪ್ರದೀಪ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…